Перейти к содержимому

‘ಪರ್ವ‘ ರಂಗಕ್ಕೆ ಬಂದ ಬಗೆ | Prakash Belawadi on Parva

Prajavani | ಪ್ರಜಾವಾಣಿ

0:00 / 0:00

‘ಪರ್ವ‘ ರಂಗಕ್ಕೆ ಬಂದ ಬಗೆ | Prakash Belawadi on Parva

24 304 просмотра · 5 лет назад
Prajavani | ಪ್ರಜಾವಾಣಿ
452 тыс. подписчиков
24 304 просмотра · 5 лет назад
ಆರೇಳು ವರ್ಷಗಳ ಹಿಂದೆಯೇ, ಎಸ್.ಎಲ್. ಭೈರಪ್ಪ ಅವರ 'ಪರ್ವ' ಕಾದಂಬರಿಯನ್ನು ನಾಟಕ ರೂಪಕ್ಕೆ ತರಲು ಮುಂದಾಗಿದ್ದವರು ನಿರ್ದೇಶಕ ಪ್ರಕಾಶ್ ಬೆಳವಾಡಿ. ಅದಕ್ಕಾಗಿ ಭೈರಪ್ಪ ಅವರನ್ನು ಭೇಟಿ ಕೂಡ ಮಾಡಿದ್ದರು. ಹೇಗೆ ಮಾಡುವುದು ಎಂಬ ಪ್ರಶ್ನೆ ಬಂದಾಗ, ಆ ವಿಚಾರವನ್ನು‌ ಅಲ್ಲಿಗೇ ನಿಲ್ಲಿಸಿದ್ದರು. ಇದೀಗ ಮತ್ತೆ 'ಪರ್ವ'ವನ್ನು ಕೈಗೆತ್ತಿಕೊಂಡು, ರಂಗರೂಪಕ್ಕೆ ತರುವುದರ ಜೊತೆಗೆ ಮೈಸೂರಿನ ರಂಗಾಯಣಕ್ಕಾಗಿ ನಿರ್ದೇಶಿಸಿದ್ದಾರೆ. ಏಳೂವರೆ ಗಂಟೆಗಳ ಈ ನಾಟಕದ ವಿಶೇಷ ಪ್ರದರ್ಶನ ಮಾರ್ಚ್ 12ರಿಂದ 14ರವರೆಗೆ ಮೈಸೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ, ನಿರ್ದೇಶಕ ಪ್ರಕಾಶ್ ಬೆಳವಾಡಿ, 'ಪ್ರಜಾವಾಣಿ' ಯೊಂದಿಗೆ ಮಾತನಾಡಿದ್ದಾರೆ. #SLBhyrappa #PrakashBelawadi #Prajavani #PrajavaniNews ಮತ್ತಷ್ಟು ವಿಡಿಯೊಗಳಿಗಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947