Перейти к содержимому

BJP Protest Over Valmiki Scam: 87 ಕೋಟಿ ಸ್ಕ್ಯಾಮ್ ಒಪ್ಪಿಕೊಂಡ ಮೇಲೂ ಸಮರ್ಥನೆಯಾ? ಸರ್ಕಾರಕ್ಕೆ ರೆಡ್ಡಿ ಸವಾಲು!

Asianet Suvarna News

0:00 / 0:00

BJP Protest Over Valmiki Scam: 87 ಕೋಟಿ ಸ್ಕ್ಯಾಮ್ ಒಪ್ಪಿಕೊಂಡ ಮೇಲೂ ಸಮರ್ಥನೆಯಾ? ಸರ್ಕಾರಕ್ಕೆ ರೆಡ್ಡಿ ಸವಾಲು!

15 542 просмотра · 11 дней назад
Asianet Suvarna News
5,64 млн подписчиков
15 542 просмотра · 11 дней назад
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಬಿಜೆಪಿ ಹೋರಾಟ ಮುಂದುವರಿದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಬರಗಾಲ ಘೋಷಣೆ ಮಾಡಬೇಕು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಜೊತೆಗೆ ವಾಲ್ಮೀಕಿ ಸಮುದಾಯದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ಮಾಡಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #KarnatakaPolitics #BJP #BJPKarnataka #BNagendra #Nagendra #ValmikiCorporation #ValmikiScam #KarnatakaNews #KarnatakaBJP #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews